TSK

TSK · ಅಪೊಸ್ತಲರ ಕೃತ್ಯಗ 21:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.