ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
TSK
TSK · ಅಪೊಸ್ತಲರ ಕೃತ್ಯಗ 22:25
Treasury of Scripture Knowledge references in ಕನ್ನಡ IRV.
ಮತ್ತಾಯನು 27:54
TSK
ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
¶ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
¶ ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.
ಆದರೆ ಶತಾಧಿಪತಿಯು, ಪೌಲನನ್ನು ಉಳಿಸಬೇಕೆಂದು ಅಪೇಕ್ಷಿಸಿ ಅವರ ಆಲೋಚನೆಯನ್ನು ಬೇಡವೆಂದು ಹೇಳಿ, ಈಜಬಲ್ಲವರು ಹಡಗಿನಿಂದ ಧುಮುಕಿ ಮೊದಲು ತೀರಕ್ಕೆ ಹೋಗಬೇಕೆಂತಲೂ,