ಆ ಮೇಲೆ ನಾನು ಕ್ರಯಪತ್ರವನ್ನು ಅಂದರೆ ನಿಯಮ ಮತ್ತು ಷರತ್ತುಗಳಿಂದ ಮುಚ್ಚಿದ್ದ ಪತ್ರವನ್ನೂ ಹಾಗು ಮುಚ್ಚಳದ ಪತ್ರವನ್ನೂ ತೆಗೆದುಕೊಂಡೆನು.
TSK
TSK · ಅಪೊಸ್ತಲರ ಕೃತ್ಯಗ 26:3
Treasury of Scripture Knowledge references in ಕನ್ನಡ IRV.
ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.
¶ ದೇಶಾಧಿಪತಿಯು ಪೌಲನಿಗೆ; ನೀನು ಮಾತನಾಡಬಹುದೆಂದು ಸನ್ನೆಮಾಡಲು, ಅವನು ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ; “ನೀನು ಅನೇಕ ವರ್ಷಗಳಿಂದ ಈ ದೇಶದ ಜನರಿಗೆ ನ್ಯಾಯಾಧಿಪತಿಯಾಗಿರುತ್ತೀ, ಎಂದು ತಿಳಿದು ನಾನು ಧೈರ್ಯವಾಗಿ ಪ್ರತಿವಾದ ಮಾಡುತ್ತಿದ್ದೇನೆ.
ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.
ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.
ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.