ಅರಣ್ಯಕಾಂಡ 23:19
TSK
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
TSK
Treasury of Scripture Knowledge references in ಕನ್ನಡ IRV.
ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”
¶ ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.