TSK

TSK · ಅಪೊಸ್ತಲರ ಕೃತ್ಯಗ 27:43

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ, ಅವನ ಶತ್ರುಗಳನ್ನೂ ಮಿತ್ರರನ್ನಾಗಿ ಮಾಡುವನು.

ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.

ಆದರೆ ಪೌಲನು ಹೇಳಿದ ಮಾತುಗಳಿಗಿಂತ, ನಾವಿಕನೂ ಹಡಗಿನ ಯಜಮಾನನೂ ಹೇಳಿದ ಮಾತಿಗೆ ಶತಾಧಿಪತಿಯು ಹೆಚ್ಚಾಗಿ ಲಕ್ಷ್ಯಕೊಟ್ಟನು.

ಮೂರು ಸಾರಿ ಬಾರುಕೋಲಿನಿಂದ ನನ್ನನ್ನು ಹೊಡೆದರು. ಒಂದು ಸಾರಿ ಜನರು ನನ್ನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು. ಮೂರು ಸಾರಿ ನಾನಿದ್ದ ಹಡಗು ಒಡೆದು ಹೋಯಿತು. ಒಂದು ರಾತ್ರಿ ಒಂದು ಹಗಲು ಸಮುದ್ರದ ನೀರಿನಲ್ಲಿ ಕಳೆದೆನು.