TSK

TSK · ಅಪೊಸ್ತಲರ ಕೃತ್ಯಗ 27:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅಲ್ಲಿಂದ ಹೊರಟು ವಿರುದ್ಧ ದಿಕ್ಕಿನಲ್ಲಿ ಗಾಳಿ ಬೀಸುತ್ತಿದ್ದುದರಿಂದ ಕುಪ್ರದ್ವೀಪದ ಮರೆಯಲ್ಲಿ ಸಾಗಿ,

¶ ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು.

“ಕ್ರೇತ್ ದ್ವೀಪದವರು ಯಾವಾಗಲೂ ಸುಳ್ಳುಗಾರರೂ, ದುಷ್ಟಮೃಗಗಳೂ, ಸೋಮಾರಿಗಳಾದ ಹೊಟ್ಟೆಬಾಕರೂ” ಆಗಿದ್ದಾರೆಂದು ಅವರ ಸ್ವಂತ ಪ್ರವಾದಿಗಳಲ್ಲಿಯೇ ಒಬ್ಬ ಪ್ರವಾದಿಯು ಹೇಳಿದ್ದಾನೆ.