ಆದಿಕಾಂಡ 7:4
TSK
ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
TSK
Treasury of Scripture Knowledge references in ಕನ್ನಡ IRV.
ಏಳು ದಿನಗಳ ನಂತರ ನಾನು ಭೂಮಿಯ ಮೇಲೆ ನಲ್ವತ್ತು ದಿನ ಹಗಲಿರುಳು ಮಳೆಯನ್ನು ಸುರಿಸಿ, ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲಾ ಭೂಮಿಯ ಮೇಲಿನಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ನಿನ್ನ ನಿಯಮಗಳನ್ನು ಕೈಕೊಂಡು ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ನಾನು ಸಂಗಡಿಗನು.
ಆದುದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. ‹“ನಾನು ಬರುವ ತನಕ ಅವನು ಉಳಿದಿರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು?”› ಎಂದು ಮಾತ್ರ ಹೇಳಿದನು.
¶ ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;
ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.