¶ “ನಾನು ಕೈಸರನ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ; ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ಯೆಹೂದ್ಯರಿಗೆ ನಾನು ಅನ್ಯಾಯವೇನೂ ಮಾಡಲಿಲ್ಲ; ಅದು ನಿನಗೂ ಚೆನ್ನಾಗಿ ತಿಳಿದೇ ಇದೆ.
TSK
TSK · ಅಪೊಸ್ತಲರ ಕೃತ್ಯಗ 28:19
Treasury of Scripture Knowledge references in ಕನ್ನಡ IRV.
ಇವನು ಮರಣದಂಡನೆಗೆ ಕಾರಣವಾದದ್ದೇನೂ ಮಾಡಲಿಲ್ಲವೆಂದು ನನಗೆ ಕಂಡುಬಂದಿತು. ಅವನೇ ಕೈಸರನಿಗೆ ವಿಜ್ಞಾಪನೆಮಾಡಿಕೊಂಡದ್ದರಿಂದ, ಇವನನ್ನು ಕೈಸರನ ಬಳಿಗೆ ಕಳುಹಿಸುವುದಕ್ಕೆ ತೀರ್ಮಾನಿಸಿದೆನು.
ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವುದನ್ನು ದೇವರಿಗೆ ಬಿಡಿರಿ. ಯಾಕೆಂದರೆ “‘ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು’ ಎಂದು ಕರ್ತನು ಹೇಳುತ್ತಾನೆಂಬುದಾಗಿ” ಬರೆದಿದೆ.