TSK

TSK · ಅಪೊಸ್ತಲರ ಕೃತ್ಯಗ 3:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

‹ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.›

‹ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು›‹ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ”› ಎಂದು ಹೇಳಿದನು.

¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ನಮ್ಮ ಮುಂದಿಟ್ಟಿರುವ ಈ ಅತ್ಯಂತ ಶ್ರೇಷ್ಠವಾದ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದಾದರೂ ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು ಮತ್ತು ಆತನಿಂದ ಕೇಳಿದವರು ಇದನ್ನು ನಮಗೆ ದೃಢಪಡಿಸಿಕೊಟ್ಟರು.

ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.

ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆದಿರುವುದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ಆರಾಧನೆ ಮಾಡುವರು.