ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
TSK
TSK · ಅಪೊಸ್ತಲರ ಕೃತ್ಯಗ 4:19
Treasury of Scripture Knowledge references in ಕನ್ನಡ IRV.
ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.
ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
¶ ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
¶ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,
ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, ‹“ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ”› ಎಂದು ಹೇಳಿದನು.
ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
ನಾಚಿಕೆಪಡುವಂತಹ ಗುಪ್ತಕಾರ್ಯಗಳನ್ನು ಬಿಟ್ಟು ಕುತಂತ್ರದಲ್ಲಿ ನಡೆಯದೆ ದೇವರ ವಾಕ್ಯವನ್ನು ಬೆರಕೆ ಮಾಡದೆ, ಸತ್ಯವನ್ನು ಪ್ರಾಮಾಣಿಕವಾಗಿ ಬೋಧಿಸುತ್ತಾ ನಾವು ನೀತಿವಂತರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನಡೆಯುತ್ತೇವೆ.
ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.
ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
¶ ಅವನ ಹಿಂದೆ ಮೂರನೆಯ ದೇವದೂತನು ಬಂದು, “ಯಾವನಾದರೂ ಯಾವುದೇ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿಕೊಂಡಿದ್ದರೆ,