ಮತ್ತಾಯನು 9:21
TSK
“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
TSK
Treasury of Scripture Knowledge references in ಕನ್ನಡ IRV.
“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.
¶ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ;›‹ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.›
ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು.