ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು ರಥದಿಂದ ಇಳಿದು ಅವನನ್ನು ಎದುರುಗೊಂಡು, “ಎಲ್ಲಾ ಕ್ಷೇಮವೋ?” ಎಂದು ಕೇಳಿದನು.
TSK
TSK · ಅಪೊಸ್ತಲರ ಕೃತ್ಯಗ 5:2
Treasury of Scripture Knowledge references in ಕನ್ನಡ IRV.
“ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ‘ನಿನ್ನಿಂದ ಏನು ಕದ್ದುಕೊಂಡಿದ್ದೇವೆ?’ ಎಂದು ಕೇಳುತ್ತೀರೋ. ದಶಮಾಂಶವನ್ನು, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.
‹ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ›‹ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.›
ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?
ಹಣದಾಸೆಯು ಸಕಲವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು, ಅದರಿಂದ ಕ್ರಿಸ್ತ ನಂಬಿಕೆಯನ್ನು ಬಿಟ್ಟು, ಅಲೆದಾಡಿ ಅನೇಕ ವೇದನೆಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.