TSK

TSK · ಅಪೊಸ್ತಲರ ಕೃತ್ಯಗ 5:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.

ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು. ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ” ಎಂದು ಹೇಳಿದನು.

ಯಾಜಕರು ಹಿರಿಯರ ಸಂಗಡ ಕೂಡಿಕೊಂಡು ಆಲೋಚನೆ ಮಾಡಿ ಆ ಸಿಪಾಯಿಗಳಿಗೆ ಬಹಳ ಹಣಕೊಟ್ಟು,

ಆದರೆ ಕರ್ತನ ದೂತನು ರಾತ್ರಿಯಲ್ಲಿ ಸೆರೆಮನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಕ್ಕೆ ಕರೆದುಕೊಂಡು ಬಂದು,