TSK

TSK · ಅಪೊಸ್ತಲರ ಕೃತ್ಯಗ 5:38

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯುಕ್ತಿವಂತರ ಕೈಯಿಂದ ಏನೂ ಆಗದಂತೆ, ಅವರ ಉಪಾಯಗಳನ್ನು ಭಂಗಪಡಿಸುತ್ತಾನೆ.

ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.

ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.

¶ ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.