TSK

TSK · ಅಪೊಸ್ತಲರ ಕೃತ್ಯಗ 7:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.

ನೀವು ನನ್ನನ್ನು ಹಾಗೆ ಮಾರಿದ್ದಕ್ಕಾಗಿ ವ್ಯಸನಪಟ್ಟು ದುಃಖಿಸಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದನು.

¶ ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.