¶ ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇಮಿನ ಕಡೆಗೆ ಕದವಿಲ್ಲದೆ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರ ಸಲ್ಲಿಸುತ್ತಿದ್ದನು
TSK
TSK · ಅಪೊಸ್ತಲರ ಕೃತ್ಯಗ 7:60
Treasury of Scripture Knowledge references in ಕನ್ನಡ IRV.
ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
¶ ಆ ಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ,
ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.
¶ ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.
ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದ ಮಾಡಿರಿ; ಶಪಿಸದೆ ಆಶೀರ್ವದಿಸಿರಿ.
ತರುವಾಯ ಒಂದೇ ಸಮಯದಲ್ಲಿ ಐನೂರಕ್ಕಿಂತ ಹೆಚ್ಚು ಸಹೋದರರಿಗೆ ಕಾಣಿಸಿಕೊಂಡನು. ಇವರಲ್ಲಿ ಹೆಚ್ಚು ಜನರು ಇಂದಿನವರೆಗೂ ಜೀವಿಸುತ್ತಿದ್ದಾರೆ, ಆದರೆ ಕೆಲವರು ನಿದ್ರೆ ಹೋಗಿದ್ದಾರೆ.
¶ ಆದರೆ ಕ್ರಿಸ್ತನು ಸತ್ತವರೊಳಗಿಂದ ಎದ್ದು ಬಂದನು. ಸತ್ತುಹೋದವರಲ್ಲಿ ಪ್ರಥಮಫಲವಾದನು.
¶ ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.