TSK

TSK · ಅಪೊಸ್ತಲರ ಕೃತ್ಯಗ 8:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.

ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.

ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.

ಯೇಸು ಮೂರನೆಯ ಸಾರಿ, ‹“ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?”› ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು ‹“ನನ್ನ ಕುರಿಗಳನ್ನು ಮೇಯಿಸು”› ಎಂದನು.

ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.

ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.