¶ ಆದರೆ ಐಗುಪ್ತ್ಯ ದೇಶದ ಮಾಂತ್ರಿಕರು ತಮ್ಮ ಮಂತ್ರವಿದ್ಯೆಗಳಿಂದ ಅದೇ ರೀತಿಯಾಗಿ ಮಾಡಿದ್ದರಿಂದ ಫರೋಹನ ಹೃದಯವು ಇನ್ನೂ ಕಠಿಣವಾಯಿತು. ಯೆಹೋವನು ಹೇಳಿದಂತೆಯೇ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆ ಹೋದನು.
TSK
TSK · ಅಪೊಸ್ತಲರ ಕೃತ್ಯಗ 8:9
Treasury of Scripture Knowledge references in ಕನ್ನಡ IRV.
ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.
ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
ಇದಕ್ಕಿಂತ ಮೊದಲು ಥೈದನು ಎಂಬ ಒಬ್ಬನು ಎದ್ದು ತಾನೊಬ್ಬ ಮಹಾಪುರುಷನೆಂದು ಹೇಳಿಕೊಂಡನು. ಅವನ ಪಕ್ಷಕ್ಕೆ ಸುಮಾರು ನಾನೂರು ಜನರು ಸೇರಿಕೊಂಡರು, ಅವನು ಕೊಲ್ಲಲ್ಪಟ್ಟನು, ಮತ್ತು ಅವನನ್ನು ನಂಬಿದವರೆಲ್ಲರು ಚದರಿಸಲ್ಪಟ್ಟು ಇಲ್ಲವಾದರು.
ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.
ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಈ ಮನುಷ್ಯರು ಸಹ ಸತ್ಯಕ್ಕೆ ವಿರೋಧಿಗಳಾಗಿದ್ದು, ಬುದ್ಧಿಹೀನರೂ ನಂಬಿಕೆಯ ವಿಷಯದಲ್ಲಿ ನಿಷ್ಪ್ರಯೋಜಕರೂ ಆಗಿದ್ದಾರೆ.
ಇದು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಇಳಿದುಬರುವಂತಹ ಅದ್ಭುತಕಾರ್ಯಗಳನ್ನು ಮಾಡುತ್ತಾ,