ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ಒಂದು ಜನಾಂಗವಿರುತ್ತದೆ; ಅದು ಇತರ ಜನಾಂಗಗಳವರ ಮಧ್ಯದಲ್ಲಿ ಹರಡಿದ್ದರೂ ಎಲ್ಲರಿಂದ ಪ್ರತ್ಯೇಕವಾಗಿಯೇ ಇರುತ್ತದೆ. ಆ ಜನಾಂಗಗಳವರ ನಿಯಮಗಳು ಇತರ ಎಲ್ಲಾ ಜನಾಂಗಗಳವರ ನಿಯಮಗಳಿಗಿಂತ ಭಿನ್ನವಾಗಿರುತ್ತವೆ. ಅರಸನ ನಿಯಮಗಳನ್ನಂತೂ ಅವರು ಅನುಸರಿಸುವುದೇ ಇಲ್ಲ, ಅರಸನು ಅವರನ್ನು ಸುಮ್ಮನೆ ಬಿಡುವುದು ಉಚಿತವಲ್ಲ.
TSK
TSK · ಅಪೊಸ್ತಲರ ಕೃತ್ಯಗ 9:2
Treasury of Scripture Knowledge references in ಕನ್ನಡ IRV.
ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.
ಅವನು ಕರ್ತನ ಮಾರ್ಗದ ವಿಷಯದಲ್ಲಿ ಉಪದೇಶ ಹೊಂದಿದವನಾಗಿದ್ದನು ಮತ್ತು ಆಸಕ್ತ ಮನಸ್ಸುಳ್ಳವನಾಗಿದ್ದು ಯೋಹಾನನು ಮಾಡಿಸಿದ ದೀಕ್ಷಾಸ್ನಾನವನ್ನು ಮಾತ್ರ ಬಲ್ಲವನಾದರೂ ಯೇಸುವಿನ ಸಂಗತಿಗಳನ್ನು ಸೂಕ್ಷ್ಮವಾಗಿ ಹೇಳಿ ಉಪದೇಶಿಸಿದನು.
¶ ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.
ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.
ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,