TSK

TSK · ಅಪೊಸ್ತಲರ ಕೃತ್ಯಗ 9:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೌಲನು ಕೂಡಲೇ ದೂತರನ್ನು ಕರಿಸಿ ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕೆಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀನು ಈ ರಾತ್ರಿಯೇ ತಪ್ಪಿಸಿಕೊಳ್ಳದಿದ್ದರೆ ನಾಳೆ ಬೆಳಿಗ್ಗೆ ಹತನಾಗುವಿ” ಎಂದು ಹೇಳಿ