TSK

TSK · ಅಪೊಸ್ತಲರ ಕೃತ್ಯಗ 9:42

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೇಸು ಇದನ್ನು ಕೇಳಿ, ‹“ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು”› ಎಂದು ಹೇಳಿದನು.

ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.

ಮತ್ತು ಲುದ್ದದಲ್ಲಿಯೂ, ಶಾರೋನಿನಲ್ಲಿಯೂ ವಾಸವಾಗಿದ್ದವರೆಲ್ಲರು ಅವನನ್ನು ನೋಡಿ, ಅವರು ಕರ್ತನ ಕಡೆಗೆ ತಿರುಗಿಕೊಂಡರು.

ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.