ಮತ್ತಾಯನು 11:28
TSK
¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›
TSK
Treasury of Scripture Knowledge references in ಕನ್ನಡ IRV.
¶ ‹“ಎಲೈ ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ ನಾನು ನಿಮಗೆ ವಿಶ್ರಾಂತಿ ಕೊಡುವೆನು.›
¶ ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.
ಇದು ಈಗಿನ ಕಾಲಕ್ಕೆ ಒಂದು ನಿದರ್ಶನವಾಗಿದೆ. ಅದೇನೆಂದರೆ ಅದರ ಕ್ರಮದ ಮೇರೆಗೆ ಸಮರ್ಪಣೆಯಾಗುವ ಕಾಣಿಕೆಗಳೂ ಮತ್ತು ಯಜ್ಞಗಳೂ ಆರಾಧನೆ ಮಾಡುವವರ ಮನಸ್ಸಾಕ್ಷಿಯನ್ನು ಪರಿಪೂರ್ಣಗೊಳಿಸಲು ಆಗಲಿಲ್ಲ.