ಆ ದಿನಗಳಲ್ಲಿ ಮೊರ್ದೆಕೈಯು ಅರಮನೆಯ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬ ಇಬ್ಬರು ರಾಜಕಂಚುಕಿಯರು ಕೋಪವುಳ್ಳವರಾಗಿ ಅರಸನಾದ ಅಹಷ್ವೇರೋಷನಿಗೆ ವಿರುದ್ಧವಾಗಿ ಕೈಯೆತ್ತಬೇಕೆಂದು ಒಳಸಂಚು ಮಾಡಿದ್ದರು.
TSK
TSK · ದಾನಿಯೇಲನು 2:49
Treasury of Scripture Knowledge references in ಕನ್ನಡ IRV.
ಶಿಷ್ಟರಿಗೆ ಉಲ್ಲಾಸವಾದರೆ ದೊಡ್ಡ ಸಂಭ್ರಮವಾಗುವುದು, ದುಷ್ಟರಿಗೆ ಏಳಿಗೆಯಾದರೆ ಜನರು ಅಡಗಿಕೊಳ್ಳುವರು.
ಕಂಚುಕಿಯರ ಅಧ್ಯಕ್ಷನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ಬೇಲ್ತೆಶಚ್ಚರ್, ಹನನ್ಯನಿಗೆ ಶದ್ರಕ್, ಮೀಶಾಯೇಲನಿಗೆ ಮೇಶಕ್, ಅಜರ್ಯನಿಗೆ ಅಬೇದ್ನೆಗೋ ಎಂಬ ಹೆಸರಿಟ್ಟನು.
¶ ಬಳಿಕ ದಾನಿಯೇಲನು ತನ್ನ ಮನೆಗೆ ಹೋಗಿ ಹನನ್ಯ, ಮೀಶಾಯೇಲ, ಅಜರ್ಯ ಎಂಬ ತನ್ನ ಸ್ನೇಹಿತರಿಗೆ,
ನೀನು ಬಾಬೆಲ್ ಸಂಸ್ಥಾನದ ಕಾರ್ಯಭಾರವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜನೇ, ಇವರು ನಿನ್ನನ್ನು ಲಕ್ಷಿಸುವುದಿಲ್ಲ, ನಿನ್ನ ದೇವರುಗಳನ್ನು ಸೇವಿಸುವುದಿಲ್ಲ, ನೀನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಪೂಜಿಸುವುದಿಲ್ಲ” ಎಂದು ಅರಿಕೆಮಾಡಿದರು.
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.