TSK

TSK · ದಾನಿಯೇಲನು 3:11

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.

“ಸೆರೆಮನೆಯು ಭದ್ರವಾಗಿ ಮುಚ್ಚಿರುವುದನ್ನೂ, ಕಾವಲುಗಾರರು ಬಾಗಿಲುಗಳಲ್ಲಿ ನಿಂತಿರುವುದನ್ನೂ ಕಂಡೆವು; ಆದರೆ ತೆರೆದಾಗ ಒಳಗೆ ಒಬ್ಬರನ್ನೂ ಕಾಣಲಿಲ್ಲ” ಎಂದು ತಿಳಿಸಿದರು.