TSK

TSK · ದಾನಿಯೇಲನು 3:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲರನ್ನು ಆಹ್ವಾನಿಸಿದರು. ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.

ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, “ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು” ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.

ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.

¶ ಹೀಗೆ ಆ ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ರಾಜನ ಸಮ್ಮುಖದಲ್ಲಿ ನೆರೆದುಬಂದು ಅವನಿಗೆ, “ಅರಸನಾದ ದಾರ್ಯಾವೆಷನೇ, ಚಿರಂಜೀವಿಯಾಗಿರು!