TSK

TSK · ದಾನಿಯೇಲನು 3:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇವರ ಚರಿತ್ರೆಯನ್ನು ಬಾಬೆಲಿನಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಶಪಿಸುವ ಮಾತಾಗಿ ತೆಗೆದುಕೊಂಡು ‘ಬಾಬೆಲಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಮತ್ತು ಅಹಾಬನ ಗತಿಯನ್ನು ಯೆಹೋವನು ನಿನಗೆ ತರಲಿ’ ಎಂದು ಶಪಿಸುವರು.

ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.