TSK

TSK · ದಾನಿಯೇಲನು 4:26

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

¶ “ಕಾವಲುಗಾರನಾದ ದೇವದೂತನು ಆಕಾಶದಿಂದಿಳಿದು, ‘ವೃಕ್ಷವನ್ನು ಕಡಿದು ಹಾಳುಮಾಡಿರಿ; ಆದರೆ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಕಬ್ಬಿಣ, ತಾಮ್ರಗಳ ಪಟ್ಟೆಯನ್ನು ಅದಕ್ಕೆ ಬಿಗಿಯಿರಿ, ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ, ಆಕಾಶದ ಇಬ್ಬನಿಯು ಅದನ್ನು ತೋಯಿಸಲಿ, ಅದಕ್ಕೆ ಏಳು ವರ್ಷ ಕಳೆಯುವ ತನಕ ಕಾಡು ಮೃಗಗಳ ಸಹವಾಸದ ಗತಿಯು ಬರಲಿ’ ಎಂದು ಸಾರುವುದನ್ನು ರಾಜನಾದ ನೀನು ನೋಡಿದಿಯಲ್ಲಾ.

ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.

ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.

¶ ‹ಆದರೂ ಮಗನು ಅವನಿಗೆ, ‘ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ. ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಲು,›