ದಾನಿಯೇಲನು 7:22
TSK
ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
TSK
Treasury of Scripture Knowledge references in ಕನ್ನಡ IRV.
ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.