ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.
TSK
TSK · ದಾನಿಯೇಲನು 8:12
Treasury of Scripture Knowledge references in ಕನ್ನಡ IRV.
ಸತ್ಯ ವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡ. ನಿನ್ನ ನ್ಯಾಯವಿಧಿಗಳನ್ನು ನಿರೀಕ್ಷಿಸಿಕೊಂಡಿದ್ದೇನೆ.
ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು.
ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ,
ಅನಂತರ ಉತ್ತರ ದಿಕ್ಕಿನ ರಾಜನು ಬಹಳ ಆಸ್ತಿಯನ್ನು ಐಶ್ವರ್ಯವನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂದಿರುಗುವನು. ಅವನ ಮನಸ್ಸು ಪರಿಶುದ್ಧ ನಿಬಂಧನೆಗೆ ವಿರುದ್ಧವಾಗಿರುವುದು. ಅವನು ತನಗೆ ಇಷ್ಟ ಬಂದಂತೆ ಮಾಡಿ ಮತ್ತೆ ಸ್ವದೇಶವನ್ನು ಸೇರುವನು.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.
¶ ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು, ಅದು ಘಟಸರ್ಪದಂತೆ ಮಾತನಾಡಿತು.