¶ ಆ ದಿನಗಳಲ್ಲಿ ಶಿನಾರಿನ ಅರಸನಾದ ಅಮ್ರಾಫೆಲನು, ಎಲ್ಲಜಾರಿನ ಅರಸನಾದ ಅರಿಯೋಕನು, ಏಲಾಮಿನ ಅರಸನಾದ ಕೆದೊರ್ಲಗೋಮರನು, ಗೋಯಿಮದ ಅರಸನಾದ ತಿದ್ಗಾಲನು ಈ ನಾಲ್ವರು ಈಗಿನ ಲವಣಸಮುದ್ರ ಎನ್ನಿಸಿಕೊಳ್ಳುವ ಸಿದ್ದೀಮ್,
TSK
TSK · ದಾನಿಯೇಲನು 8:2
Treasury of Scripture Knowledge references in ಕನ್ನಡ IRV.
¶ ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,
ಅರಸನ ನಿರ್ಣಯವೂ, ಆಜ್ಞೆಯೂ ಪ್ರಕಟಿಸಲ್ಪಟ್ಟ ತರುವಾಯ ಕಾರ್ಯನಿರ್ವಾಹಕರು ಅನೇಕಾನೇಕ ಕನ್ಯೆಯರನ್ನು ಕೂಡಿಸಿ ಶೂಷನ್ ಕೋಟೆಯಲ್ಲಿ ಹೇಗೈಯ ವಶಕ್ಕೆ ಒಪ್ಪಿಸಿದಾಗ ಎಸ್ತೇರಳೂ ಅರಮನೆಗೆ ಬಂದು ಅಂತಃಪುರ ಪಾಲಕನಾದ ಹೇಗೈಯ ಪರಾಂಬರಿಕೆಯಲ್ಲಿದ್ದಳು.
ಆಗ ಆಕೆಯು, “ನಮ್ಮನ್ನು ಬಾಧಿಸಬೇಕೆಂದಿರುವ ಹಗೆಗಾರನು ಮತ್ತು ಶತ್ರುವು ಈ ದುಷ್ಟ ಹಾಮಾನನೇ” ಎಂದಳು. ಇದನ್ನು ಕೇಳಿ ಹಾಮಾನನು ರಾಣಿಯ ಮುಂದೆ ಭಯಭೀತನಾದನು.
ಆ ದಿನ ಶೂಷನ್ ಕೋಟೆಯಲ್ಲಿ ಹತರಾದವರ ಸಂಖ್ಯೆಯನ್ನು ಅರಸನಿಗೆ ತಿಳಿಸಲಾಯಿತು.
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.
ಜಿಮ್ರಿಯ ಎಲ್ಲಾ ಅರಸರು, ಏಲಾಮಿನ ಎಲ್ಲಾ ಅರಸರು, ಮೇದ್ಯರ ಎಲ್ಲಾ ಅರಸರು,
ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.
¶ “ದಾನಿಯೇಲನಾದ ನನ್ನ ಆತ್ಮವು ನನ್ನ ಶರೀರದೊಳಗೆ ವ್ಯಥೆಗೊಂಡಿತು, ನನ್ನ ಮನಸ್ಸಿನಲ್ಲಿ ಬಿದ್ದ ಕನಸುಗಳು ನನ್ನನ್ನು ಕಳವಳಪಡಿಸಿದವು.
¶ ದೇವರು ಪುರಾತನ ಕಾಲದಲ್ಲಿ ನಮ್ಮ ಪೂರ್ವಿಕರ ಸಂಗಡ ಪ್ರವಾದಿಗಳ ಮುಖಾಂತರ ಹಲವಾರು ವಿಧದಲ್ಲಿ, ಅನೇಕಸಾರಿ ಮಾತನಾಡಿದ್ದಾನೆ.