TSK

TSK · ಧರ್ಮೋಪದೇಶಕಾಂಡ 12:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಇಸ್ರಾಯೇಲರಲ್ಲಿ ಯಾವನಾದರೂ ಹೋರಿಯನ್ನಾಗಲಿ, ಕುರಿಯನ್ನಾಗಲಿ ಅಥವಾ ಆಡನ್ನಾಗಲಿ ಕೊಯ್ಯುವಾಗ,

ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,

ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, “ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ” ಎಂದು ಹೇಳಿದನು.

ಅವನು ಇಸ್ರಾಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳು ಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ಯಥಾರ್ಥಚಿತ್ತನಾಗಿ ನಡೆದುಕೊಂಡನು.