TSK

TSK · ಧರ್ಮೋಪದೇಶಕಾಂಡ 22:29

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳ ಮನಸ್ಸು ಬಂದಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಸಂಗಮಿಸಿದ್ದರಿಂದ ಹಣ ಕೊಟ್ಟು ದಾಸತ್ವಕ್ಕೆ ಮಾರಲೂ ಬಾರದು, ದಾಸಿಯಂತೆ ನಡಿಸಲೂ ಬಾರದು.

ನೀವು ಅವರಿಬ್ಬರನ್ನೂ ಊರುಬಾಗಿಲಿನ ಹೊರಕ್ಕೆ ಕರೆತಂದು ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ, ಊರಲ್ಲಿದ್ದು ರಕ್ಷಣೆಗಾಗಿ ಕೂಗಿಕೊಳ್ಳದೆ ಹೋದುದರಿಂದ ಆ ಸ್ತ್ರೀಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.