ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸಮೂಹದವರೆಲ್ಲರ ಮುಂದೆ ನಿಲ್ಲಿಸಿ ಅವನ ಮೇಲೆ ಕೈಯಿಟ್ಟು ಅವರ ಎದುರಿನಲ್ಲೇ ಅಧಿಕಾರವನ್ನು ಕೊಡಬೇಕು.
TSK
TSK · ಧರ್ಮೋಪದೇಶಕಾಂಡ 31:7
Treasury of Scripture Knowledge references in ಕನ್ನಡ IRV.
ಆದರೆ ನಿನ್ನ ಮುಂದೆ ನಿಂತಿರುವ ನಿನ್ನ ಸೇವಕನು, ನೂನನ ಮಗನೂ ಆದ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಾಯೇಲರಿಗೆ ಆ ದೇಶವನ್ನು ಸ್ವಾಧೀನಪಡಿಸುವನು. ಆದುದರಿಂದ ಅವನನ್ನು ಧೈರ್ಯಗೊಳಿಸು.
ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಈ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
“ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
ಆ ಮೇಲೆ ಆ ಪುರುಷನು ನನಗೆ, “ಅತಿಪ್ರಿಯನೇ, ಭಯಪಡಬೇಡ; ನಿನಗೆ ಸಮಾಧಾನವಿರಲಿ, ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಕೂಡಲೆ ನಾನು ಬಲಗೊಂಡು, “ಎನ್ನೊಡೆಯನೇ, ಮಾತನಾಡು; ನನ್ನನ್ನು ಬಲಗೊಳಿಸಿದ್ದೀ”
¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.