ಕಾಡಿಗೆ ಹೋಗಿ ಬೇಟೆಯಾಡಿ ಬೇಟೆ ಮಾಂಸದಿಂದ ನನಗೆ ಇಷ್ಟವಾಗಿರುವ ರುಚಿಪದಾರ್ಥವನ್ನು ನನ್ನ ಊಟಕ್ಕೆ ಸಿದ್ಧಪಡಿಸು, ಸಾವು ಬರುವುದಕ್ಕಿಂತ ಮೊದಲು ನಾನು ಅದನ್ನು ತಿಂದು ನಿನ್ನನ್ನು ಆಶೀರ್ವದಿಸುತ್ತೇನೆ” ಎಂದು ಹೇಳಿದನು.
TSK
TSK · ಧರ್ಮೋಪದೇಶಕಾಂಡ 33:1
Treasury of Scripture Knowledge references in ಕನ್ನಡ IRV.
¶ ಯಾಕೋಬನು ತನ್ನ ಮಕ್ಕಳನ್ನು ಕರೆಯಿಸಿ ಅವರಿಗೆ, ನೀವೆಲ್ಲರೂ ಕೂಡಿ ಬನ್ನಿರಿ. ಮುಂದಿನ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.
¶ ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನಿಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ “ಯೆಹೋವನು ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಮನುಷ್ಯನಾದ ಮೋಶೆಗೆ ಹೇಳಿದ್ದು ನಿನಗೆ ಚೆನ್ನಾಗಿ ಗೊತ್ತಿದೆ.
¶ ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ
¶ ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು
ದೇವರ ಮನುಷ್ಯನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಎಣಿಸಲ್ಪಟ್ಟರು.
ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.
¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›
¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.