ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;
TSK
TSK · ಧರ್ಮೋಪದೇಶಕಾಂಡ 4:21
Treasury of Scripture Knowledge references in ಕನ್ನಡ IRV.
¶ ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ,
ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
¶ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವನ್ನು ನೀವು ಸೇರಿ, ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ,
ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.