TSK

TSK · ಪ್ರಸಂಗಿ 7:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ದೇವರು ಅವನಿಗೆ, “ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.

ಆಗ ಜ್ಞಾನವನ್ನೂ, ಹುಚ್ಚುತನವನ್ನೂ, ಬುದ್ಧಿಹೀನತೆಯನ್ನೂ ಗ್ರಹಿಸಲು ನಾನು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟುವ ಹಾಗೆ ಎಂದು ನಾನು ಅರಿತುಕೊಂಡೆನು.

ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?