ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
TSK
TSK · ಪ್ರಸಂಗಿ 7:8
Treasury of Scripture Knowledge references in ಕನ್ನಡ IRV.
ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
ದುರಾಶೆಯುಳ್ಳವನು ಜಗಳವನ್ನೆಬ್ಬಿಸುವನು, ಯೆಹೋವನಲ್ಲಿ ಭರವಸವಿಡುವವನು ಪುಷ್ಟನಾಗುವನು.
ಶತ್ರುಗಳು ಅಯ್ಯಾಥಿನ ಮೇಲೆ ದಂಡೆತ್ತಿ ಬಂದಿದ್ದಾರೆ, ಮಿಗ್ರೋನನ್ನು ಹಾದುಹೋಗಿದ್ದಾರೆ; ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟುಬಿಟ್ಟಿದ್ದಾರೆ.
‹ನೀವು ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರಿ.›
¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ.
ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.