ಅನಂತರ ಯೆಹೋವನ ಆಣೆ ನಾನು ವಾಸವಾಗಿರುವ ಈ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಾದ ಇಸಾಕನಿಗೆ ಹೆಣ್ಣನ್ನು ತಂದು ಮದುವೆ ಮಾಡದೆ,
TSK
TSK · ಪ್ರಸಂಗಿ 9:2
Treasury of Scripture Knowledge references in ಕನ್ನಡ IRV.
ಆಗ ಅವರಲ್ಲಿ ಒಬ್ಬನು ಆಕೆಗೆ “ನಾವು ಹೇಳುವ ಮಾತಿನಂತೆ ನೀನು ನಡೆಯದಿದ್ದರೆ, ನೀನು ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ;
ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.
ಇಬ್ಬರೂ ಧೂಳಿನಲ್ಲಿ ಮಲಗುವರು, ಹುಳುಗಳು ಅವರನ್ನು ಮುತ್ತಿಕೊಳ್ಳುವವು.
ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.
ಎರಡು ಸಾವಿರ ವರ್ಷ ಅವನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸಲಿಲ್ಲ. ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರೆ.
ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಆಣೆಮಾಡಿದರೆ ಪ್ರಯೋಜನವೇನು? ಇದನ್ನೆಲ್ಲಾ ಮಾಡಿದ್ದರಿಂದ ಇವನು ಪಾರಾಗನು.”
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.