ಎಸ್ತೇರಳು 1:12
TSK
ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
TSK
Treasury of Scripture Knowledge references in ಕನ್ನಡ IRV.
ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.