TSK

TSK · ಎಸ್ತೇರಳು 7:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿತೀರಿಸದೆ ಬಿಡುವುದಿಲ್ಲ” ಎಂದು ಹೇಳಿ

ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.

ಇದು ಅರಸನ ಮುಂದೆ ಬಂದಾಗ ಅವನು, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕಲ್ಪಿಸಿದ ಕುತಂತ್ರವು ಅವನ ತಲೆಯ ಮೇಲೆಯೇ ಬರಲಿ; ಅವನನ್ನೂ ಅವನ ಮಕ್ಕಳನ್ನೂ ಗಲ್ಲಿಗೆ ಹಾಕಬೇಕು” ಎಂದು ಪತ್ರದ ಮೂಲಕ ಅಪ್ಪಣೆಮಾಡಿದನಷ್ಟೆ.

ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.

ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;

ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು, ಹೊರಳಿಸುವವನ ಮೇಲೆಯೇ ಕಲ್ಲು ಹೊರಳುವುದು.

¶ ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳವನ್ನು ಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ, ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು.

ಆ ಮೇಲೆ ಅವನು ನನಗೆ, “ಆಹಾ, ಉತ್ತರ ದೇಶಕ್ಕೆ ಹೋದವುಗಳು ಅಲ್ಲಿ ನನ್ನ ಕೋಪವನ್ನು ಶಾಂತಿಗೊಳಿಸಿವೆ” ಎಂದು ಕೂಗಿ ಹೇಳಿದನು.