ಆದಿಕಾಂಡ 34:27
TSK
ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
TSK
Treasury of Scripture Knowledge references in ಕನ್ನಡ IRV.
ಅವರು ಹತವಾದ ನಂತರ ಯಾಕೋಬನ ಮಕ್ಕಳು ಬಂದು, ಇವರು ನಮ್ಮ ತಂಗಿಯನ್ನು ಮಾನಭಂಗಪಡಿಸಿದ್ದಾರೆ ಎಂದು ಹೇಳಿ ಊರನ್ನು ಸೂರೆಮಾಡಿಬಿಟ್ಟರು.
ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;