TSK

TSK · ವಿಮೋಚನಕಾಂಡ 21:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಜನಾಂಗಗಳವರು ತಾವು ಮಾಡಿದ ಕುಣಿಯಲ್ಲಿ ತಾವೇ ಬಿದ್ದು ಹೋದರು; ಅವರು ಹಾಸಿದ ಬಲೆಯಲ್ಲಿ ಅವರ ಕಾಲೇ ಸಿಕ್ಕಿಕೊಂಡಿತು.

ಯಥಾರ್ಥವಂತರನ್ನು ದುರ್ಮಾರ್ಗಕ್ಕೆ ಎಳೆಯುವವನು, ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು, ನಿರ್ದೋಷಿಗಳಿಗೋ ಸುಖವು ಸೊತ್ತಾಗುವುದು.

ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ.