ಅರಣ್ಯಕಾಂಡ 35:27
TSK
ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
TSK
Treasury of Scripture Knowledge references in ಕನ್ನಡ IRV.
ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು.
ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲನ್ನು ಸ್ವಸ್ಥ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಅಧರ್ಮವೂ, ಸಮಾರ್ಯದ ದುಷ್ಟತನವೂ ವ್ಯಕ್ತವಾಗುತ್ತವೆ. ಎಲ್ಲರೂ ಮೋಸಮಾಡುತ್ತಾರೆ, ಒಳಗೆ ಕಳ್ಳರು ನುಗ್ಗುತ್ತಾರೆ, ಹೊರಗೆ ಡಕಾಯಿತಿಯವರು ಸುಲಿಯುತ್ತಾರೆ.
¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›
ರಾತ್ರಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವುದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.