TSK

TSK · ವಿಮೋಚನಕಾಂಡ 22:8

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಯಜಮಾನನು ದೇವರ ಬಳಿಗೆ ಅವನನ್ನು ಕರೆದುಕೊಂಡು ಬಂದು ಬಾಗಿಲಿನ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಿ ಗುರುತು ಮಾಡಬೇಕು. ಆಗ ಅವನು ಶಾಶ್ವತವಾಗಿ ಅವನಿಗೆ ದಾಸನಾಗಿರುವನು.

¶ ದೇವರನ್ನು ದೂಷಿಸಬಾರದು. ನಿನ್ನ ಜನರ ಅಧಿಕಾರಿಗಳನ್ನು ನೀನು ಶಪಿಸಬಾರದು.

¶ ವಿಧವಿಧವಾದ ಕೊಲೆ, ನ್ಯಾಯ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ ಅಥವಾ ಚರ್ಚೆಗಳು ನಿಮ್ಮ ಊರಿನಲ್ಲಿ ಉಂಟಾದಾಗ, ನ್ಯಾಯ ತೀರಿಸುವುದು ಕಷ್ಟವಾದರೆ, ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳಕ್ಕೆ ಹೋಗಬೇಕು.

ದಾವೀದನು ಯೆಹೋವನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತ ನಾಲ್ಕು ಸಾವಿರ ಜನರನ್ನು ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ ಜನರನ್ನು,