ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.
TSK
TSK · ವಿಮೋಚನಕಾಂಡ 36:5
Treasury of Scripture Knowledge references in ಕನ್ನಡ IRV.
ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.