ವಿಮೋಚನಕಾಂಡ 30:1
TSK
¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
TSK
Treasury of Scripture Knowledge references in ಕನ್ನಡ IRV.
¶ “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು.
‹ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?›
¶ ಯೇಸು ಈ ಮಾತುಗಳನ್ನು ಹೇಳಿದ ಮೇಲೆ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ ಹೇಳಿದ್ದೇನೆಂದರೆ, ‹“ತಂದೆಯೇ,›‹ಸಮಯ ಬಂದಿದೆ; ಮಗನು ನಿನ್ನನ್ನು ಮಹಿಮೆಪಡಿಸುವುದಕೊಸ್ಕರ ನಿನ್ನ ಮಗನನ್ನು ಮಹಿಮೆಪಡಿಸು.›
¶ ಧರ್ಮಶಾಸ್ತ್ರವು ಮುಂದೆ ಬರಬೇಕಾಗಿದ್ದ ಉತ್ತಮ ಸಂಗತಿಗಳ ಛಾಯೆಯೇ ಹೊರತು ಅವುಗಳ ನಿಜ ಸ್ವರೂಪವಲ್ಲ. ಆದ್ದರಿಂದ ಆ ಧರ್ಮಶಾಸ್ತ್ರವು ಪ್ರತಿ ವರ್ಷವೂ ಯಾವಾಗಲೂ ಅರ್ಪಿತವಾಗುವ ಒಂದೇ ವಿಧವಾದ ಯಜ್ಞಗಳನ್ನು ಅರ್ಪಿಸಿ, ದೇವರ ಸಮೀಪಕ್ಕೆ ಬರುವವರನ್ನು ಎಂದಿಗೂ ಪರಿಪೂರ್ಣತೆಗೆ ತರಲಾರದು.