TSK

TSK · ವಿಮೋಚನಕಾಂಡ 5:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.

‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.