TSK

TSK · ಎಜ್ರನು 7:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.

ಇವರೂ ಮಹಾಶ್ರೀಮತ್ ಆಸೆನಪ್ಪರನು ಕರತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಹೊಳೆಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು ಇತ್ಯಾದಿ ಶಿರೋಲೇಖ.

ಅವನು ಹೇಳುವುದೇನೆಂದರೆ, “ನನ್ನ ಅಧಿಪತಿಗಳೆಲ್ಲಾ ಅರಸರಲ್ಲವೇ?

ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.

ಭಾಗ್ಯವಂತನಾದ ಏಕಾಧಿಪತಿಯು ತಾನು ನಿಗದಿಪಡಿಸಿರುವ ಸೂಕ್ತ ಸಮಯದಲ್ಲೇ ಆತನನ್ನು ಪ್ರತ್ಯಕ್ಷಪಡಿಸುವನು. ಆ ಏಕಾಧಿಪತಿಯು, ರಾಜಾಧಿರಾಜನೂ, ಕರ್ತಾಧಿಕರ್ತನೂ,

ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.