ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕಾಗಿ ಪಶುಗಳಿಂದಾಗಲಿ, ಆಡುಕುರಿ ಹಿಂಡುಗಳಿಂದಾಗಲಿ ಒಂದು ಪಶುವನ್ನು ಹೋಮಮಾಡುವವನು, ಸರ್ವಾಂಗಹೋಮ ಮಾಡುವುದಕ್ಕೂ, ಹರಕೆಸಲ್ಲಿಸುವುದಕ್ಕೂ, ಕೃತಜ್ಞತೆಯನ್ನು ತೋರಿಸುವುದಕ್ಕೂ, ಹಬ್ಬವನ್ನು ಆಚರಿಸುವುದಕ್ಕೂ ಸಮಾಧಾನಯಜ್ಞಮಾಡಿದರೆ,
TSK
TSK · ಎಜ್ರನು 7:17
Treasury of Scripture Knowledge references in ಕನ್ನಡ IRV.
ಪಾನದ್ರವ್ಯಕ್ಕಾಗಿ ಒಂದುವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ಸರ್ವಾಂಗಹೋಮ ಅಥವಾ ಸಮಾಧಾನಯಜ್ಞವಾಗಿ ಕಾಣಿಕೆಯಾಗಿ ಒಂದೊಂದು ಕುರಿಯೊಂದಿಗೂ ದಹನ ಬಲಿಯನ್ನು ಸಮರ್ಪಿಸಬೇಕು.
¶ ನಿಮ್ಮ ದೇವರಾದ ಯೆಹೋವನು ಆರಿಸಿಕೊಳ್ಳುವ ಸ್ಥಳವು ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಅಭಿವೃದ್ಧಿಯನ್ನು ಉಂಟುಮಾಡಿದ ಕಾಲದಲ್ಲಿ,
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.
ಆತನು ದೇವಾಲಯದಲ್ಲಿ ದನ, ಕುರಿ, ಪಾರಿವಾಳಗಳನ್ನು ಮಾರುವವರೂ, ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿರುವುದನ್ನು ಕಂಡನು.