TSK

TSK · ಆದಿಕಾಂಡ 10:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟ ನಡತೆಯಿಂದ ದೋಷಿಗಳಾಗಿದ್ದರು. ಹಿಂಸೆ ಮತ್ತು ಅನ್ಯಾಯ ಭೂಮಿಯನ್ನು ತುಂಬಿಕೊಂಡಿತ್ತು.

¶ ಆ ಹುಡುಗರಿಬ್ಬರೂ ಬೆಳೆದಾಗ ಅವರಲ್ಲಿ ಏಸಾವನು ಬೇಟೆಯಾಡುವುದರಲ್ಲಿ ನಿಪುಣನಾಗಿದ್ದನು; ಅವನು ಅರಣ್ಯವಾಸಿ. ಯಾಕೋಬನು ಸಾಧು ಮನುಷ್ಯನಾಗಿ ಗುಡಾರಗಳಲ್ಲೇ ವಾಸಿಸುತ್ತಿದ್ದನು.

¶ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಸದ್ಭಕ್ತರು ದೇಶದೊಳಗಿಂದ ನಾಶವಾಗಿದ್ದಾರೆ. ಜನರಲ್ಲಿ ಸತ್ಯವಂತರೇ ಇಲ್ಲ. ಸರ್ವರೂ ರಕ್ತಸುರಿಸಬೇಕೆಂದು ಹೊಂಚುಹಾಕುತ್ತಾರೆ. ಒಬ್ಬರನ್ನೊಬ್ಬರು ಬಲೆಯೊಡ್ಡಿ ಬೇಟೆಯಾಡುತ್ತಾರೆ.